ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ ಬಿರುಕು : ಆತಂಕದಲ್ಲಿ ರೈತರು
Team Udayavani, Sep 21, 2020, 5:58 PM IST
ಗಂಗಾವತಿ: ತಾಲೂಕಿನ ಕೆಸರಹಟ್ಟಿ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಬಲಭಾಗದ ಅಕ್ವಾಡೆಕ್ಟನಲ್ಲಿ ಬಿರುಕು ಕಾಣಿಸಿಕೊಂಡಿದ್ದು ರೈತರೊಬ್ಬರು ಫೇಸ್ಬುಕ್ ವಾಟ್ಸಪನಲ್ಲಿ ಫೋಟೋ ಹಾಕಿ ಆತಂಕ ವ್ಯಕ್ತಪಡಿಸಿದ್ದಾರೆ.
ಅಚ್ಚುಕಟ್ಟು ಪ್ರದೇಶದ ರೈತರು ಕಳೆದ ಎರಡು ತಿಂಗಳ ಹಿಂದೆ ಭತ್ತ ನಾಟಿ ಮಾಡಿದ್ದು ಸತತ ಮಳೆಯಿಂದಾಗಿ ಭತ್ತದ ಬೆಳೆ ಚೆನ್ನಾಗಿ ಬೆಳೆದಿದೆ. ಈ ಮಧ್ಯೆ ಕಾಲುವೆ ಅಕ್ವಾಡೆಕ್ಟನಲ್ಲಿಯ ಬಿರುಕು ಸುದ್ದಿ ಹರಡಿದ್ದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಎಡದಂಡೆ ಕಾಲುವೆಗೆ ಎರಡು ಭಾರಿ ಬೋಂಗಾ ಬಿದ್ದು ಕಾಲುವೆ ಒಡೆದಿತ್ತು.
ರಾಯಚೂರು, ಗಂಗಾವತಿ, ಮಾನ್ವಿ, ಕಾರಟಗಿ ಸಿಂಧನೂರು ಭಾಗದ ಸುಮಾರು ನಾಲ್ಕು ಲಕ್ಷಕ್ಕೂ ಭೂಮಿಗೆ ಎಡದಂಡೆ ಕಾಲುವೆಯಿಂದ ನೀರಾವರಿ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…